- Advertisement -
- Advertisement -
ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವ ಮಾರ್ಚ್ 3 ರಿಂದ 7 ರವರೆಗೆ ಜರಗಲಿದ್ದು ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಮಂಗಳೂರು ನಗರ , ಉಳ್ಳಾಲ , ಸುರತ್ಕಲ್ – ಗುರುಪುರ ವಲಯ ವ್ಯಾಪ್ತಿಯಲ್ಲಿ ಫೆಬ್ರವರಿ 20 ಆದಿತ್ಯವಾರ ಸಂಜೆ 4 ಕ್ಕೆ ಮಂಗಳೂರಿನ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ಸಭಾಂಗಣದಲ್ಲಿ ಬಿಡುಗಡೆ ಗೊಳ್ಳಲಿದೆ .
- Advertisement -