- Advertisement -
- Advertisement -
ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಸೋಮವಾರ ಸಂಜೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಭೇಟಿ ಕೊಟ್ಟಿದ್ದಾರೆ. ಬೈಂದೂರು ಶಾಸಕ ಬಿ.ಎಂ. ಸುಕುಮಾರ ಶೆಟ್ಟಿ ಇವರನ್ನು ಸ್ವಾಗತಿಸಿದ್ರು.
ಈ ಸಂದರ್ಭ ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಕುಮಾರ್ ಶೆಟ್ಟಿ, ತಹಶೀಲ್ದಾರ್ ಕಿರಣ್ ಗೌರಯ್ಯ ಕೂಡಾ ಇದ್ರು. ನಿನ್ನೆ ದೇವಿಯ ದರ್ಶನ ಪಡೆದ ಗೋವಾ ಸಿಎಂ ಇಂದು ಬೆಳಿಗ್ಗೆ ನಡೆದ ಚಂಡಿಕಾ ಹೋಮದಲ್ಲಿ ಭಾಗಿಯಾಗಿದ್ದಾರೆ.,
- Advertisement -