Sunday, April 28, 2024
Homeಕರಾವಳಿಉಡುಪಿಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವು

spot_img
- Advertisement -
- Advertisement -

ಉಡುಪಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ನಲ್ಲಿ ರಾಘವೇಂದ್ರ ಎಂಬವರ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವಾಗಿದೆ. ಬೆಂಗಳೂರಿಗೆ ಐರಾವತ ಬಸ್‍ನಲ್ಲಿ ತೆರಳುತ್ತಿದ್ದ ಪ್ರಯಾಣಿಕನ ಬಳಿ ಇದ್ದ 3 ಲಕ್ಷ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ.

60 ಗ್ರಾಂ ಬಂಗಾರದ ಕಂಠಿಹಾರ ಹಾಗೂ ಎರಡು ಉಂಗುರಗಳನ್ನು ಕಳ್ಳತನ ಮಾಡಿದ ಕುರಿತು ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್  ಜಾಲಹಳ್ಳಿ ಕ್ರಾಸ್ ಬಳಿ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪೀಣ್ಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿಕೊಂಡು ತನಿಖೆ ಕೈಗೊಂಡಿದ್ದಾರೆ.

- Advertisement -
spot_img

Latest News

error: Content is protected !!