Saturday, May 18, 2024
Homeತಾಜಾ ಸುದ್ದಿನಾಲ್ಕು ಚಕ್ರ ವಾಹನ ಹೊಂದಿರುವವರ ಅಂತ್ಯೋದಯ ಕಾರ್ಡ್ ವಾಪಸ್ ಆದೇಶ ತಡೆ ಹಿಡಿದ ರಾಜ್ಯ ಸರ್ಕಾರ

ನಾಲ್ಕು ಚಕ್ರ ವಾಹನ ಹೊಂದಿರುವವರ ಅಂತ್ಯೋದಯ ಕಾರ್ಡ್ ವಾಪಸ್ ಆದೇಶ ತಡೆ ಹಿಡಿದ ರಾಜ್ಯ ಸರ್ಕಾರ

spot_img
- Advertisement -
- Advertisement -

ಬೆಂಗಳೂರು: ನಾಲ್ಕು ಚಕ್ರದ ವೈಯಕ್ತಿಕ ವಾಹನ ಹೊಂದಿರುವ ಅಂತ್ಯೋದಯ ಅನ್ನ/ ಆದ್ಯತಾ ಪಡಿತರ ಚೀಟಿಗಳನ್ನು ಆದ್ಯತೇತರ ಪಡಿತರ ಚೀಟಿಗಳಾಗಿ ಪರಿವರ್ತಿಸುವ ವಿಚಾರದಲ್ಲಿ ತನ್ನ ಆದೇಶವನ್ನು ರಾಜ್ಯ ಸರ್ಕಾರ ತಡೆ ಹಿಡಿದಿದೆ.

Ó

ನಾಲ್ಕು ಚಕ್ರದ ವಾಹನ ಹೊಂದಿರುವ ಬಿಪಿಎಲ್ ಕಾರ್ಡ್ ದಾರರ ಕಾರ್ಡ್ ಗಳನ್ನು ರದ್ದುಪಡಿಸುವ ಮತ್ತು ದಂಡ ವಿಧಿಸುವ ಕುರಿತ ಆದೇಶವನ್ನು ತಡೆಹಿಡಿಯಲಾಗಿದೆ.

ಈ ಸಂಬಂಧ ವರದಿ ನೀಡುವಂತೆ ಎಲ್ಲಾ ಡಿಸಿಗಳು ಮತ್ತು ಆಹಾರ ಇಲಾಖೆ ಜಂಟಿ ನಿರ್ದೇಶಕರಿಗೆ ಆಹಾರ ಇಲಾಖೆಯಿಂದ ಸೂಚನೆ ನೀಡಲಾಗಿತ್ತು.

ಇಂದು ಆದೇಶವನ್ನು ತಡೆ ಹಿಡಿದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!