Friday, May 10, 2024
Homeಕರಾವಳಿಮೀನು ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್‌.ಅಂಗಾರ

ಮೀನು ಪ್ರಿಯರಿಗೆ ಸಿಹಿ ಸುದ್ದಿ ನೀಡಿದ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್‌.ಅಂಗಾರ

spot_img
- Advertisement -
- Advertisement -

ಬೆಂಗಳೂರು : ಮೀನು ಪ್ರಿಯರಿಗೆ ಮೀನುಗಾರಿಕೆ ಮತ್ತು ಬಂದರು ಖಾತೆ ಸಚಿವ ಎಸ್‌.ಅಂಗಾರ ಸಿಹಿ ಸುದ್ದಿ ನೀಡಿದ್ದಾರೆ. ರಾಜ್ಯ ಸರ್ಕಾರ ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನೂಟ ಮನೆ ಆರಂಭಿಸಲು ನಿರ್ಧರಿಸಿದೆ.

ವಿಧಾನಸೌಧದಲ್ಲಿ ಈ ಕುರಿತು ಮಾತನಾಡಿದ, ‘ಮೀನುಗಾರಿಕಾ ಇಲಾಖೆಯ ವತಿಯಿಂದ ಬೆಂಗಳೂರು ಸೇರಿ ಕೆಲವು ಕಡೆಗಳಲ್ಲಿ ಮೀನು ಊಟದ ಹೋಟೇಲ್‌ಗಳನ್ನ ಪ್ರಾರಂಭಿಸಿಲಾಗಿತ್ತಾದ್ರೂ ವಿಸ್ತರಿಸೋಕೆ ಆಗಿರಲಿಲ್ಲ.

ಹಾಗಾಗಿ ಸಧ್ಯ ಖಾಸಗಿ ಸಹಭಾಗಿತ್ವದಡಿ ರಾಜ್ಯದ ಎಲ್ಲೆಡೆ ಮೀನೂಟ ಮನೆ ಪ್ರಾರಂಭಿಸಲಿದೆ’ ಎಂದರು. ಈ ಮೂಲಕ ಲಿಂಗನಮಕ್ಕಿ, ಭದ್ರಾ ಸೇರಿ ರಾಜ್ಯದ ಪ್ರಮುಖ 12 ಜಲಾಶಯಗಳಲ್ಲಿ ಗರಿಷ್ಠ ಪ್ರಮಾಣದ ಮೀನು ಉತ್ಪಾದನೆ ಮಾಡಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

- Advertisement -
spot_img

Latest News

error: Content is protected !!