Friday, April 26, 2024
Homeಕರಾವಳಿಪುತ್ತೂರು;ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ನಿಧನ

ಪುತ್ತೂರು;ಆರ್ಯಾಪು ಗ್ರಾಮ ಪಂಚಾಯತ್ ಸದಸ್ಯ ನಿಧನ

spot_img
- Advertisement -
- Advertisement -

ಪುತ್ತೂರು; ಗ್ರಾಮ ಪಂಚಾಯತ್ ಸದಸ್ಯರೊಬ್ಬರು ಅನಾರೋಗ್ಯದಿಂದ ನಿಧನರಾದ ಘಟನೆ ಪುತ್ತೂರಿನ ಆರ್ಯಾಪಿನಲ್ಲಿ ನಡೆದಿದೆ. ಆರ್ಯಾಪು ಗ್ರಾಮ ಪಂಚಾಯತ್ ನ ನಾಲ್ಕನೇ ವಾರ್ಡಿನ ಸದಸ್ಯ ಗಿರೀಶ್ ಗೌಡ ಮರೀಕೆ(34) ಮೃತ ದುರ್ದೈವಿ.

ಅನಾರೋಗ್ಯ ಹಿನ್ನೆಲೆ ಗಿರೀಶ್ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಆದರೆ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತರು ತಂದೆ, ತಾಯಿ ಹಾಗೂ ಸಹೋದರನನ್ನು ಅಗಲಿದ್ದಾರೆ.

- Advertisement -
spot_img

Latest News

error: Content is protected !!