Tuesday, May 21, 2024
Homeಕರಾವಳಿಮಂಗಳೂರು; ನೀರೇಶ್ವಾಲ್ಯ ಸೋಮನಾಥ ದೇವಸ್ಥಾನದಲ್ಲಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ

ಮಂಗಳೂರು; ನೀರೇಶ್ವಾಲ್ಯ ಸೋಮನಾಥ ದೇವಸ್ಥಾನದಲ್ಲಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ

spot_img
- Advertisement -
- Advertisement -

ಮಂಗಳೂರು: ನೀರೇಶ್ವಾಲ್ಯ ಶ್ರೀ ಸೋಮನಾಥ ದೇವಸ್ಥಾನದಲ್ಲಿ ನೂತನವಾಗಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿತು.

ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅನ್ನ ಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.

ಇದೇ ವೇಳೆ ದೇವಸ್ಥಾನದಲ್ಲಿ ನವರಾತ್ರಿಯ ನಿಮಿತ್ತ ಚಂಡಿಕಾಯಾಗ ನಡೆಯಿತು.

ಈ ವೇಳೆ ದೇವಸ್ಥಾನದ‌ ಆಡಳಿತ ಮಂಡಳಿ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!