- Advertisement -
- Advertisement -
ಮಂಗಳೂರು: ನೀರೇಶ್ವಾಲ್ಯ ಶ್ರೀ ಸೋಮನಾಥ ದೇವಸ್ಥಾನದಲ್ಲಿ ನೂತನವಾಗಿ ಅನ್ನಛತ್ರ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿತು.
ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಅನ್ನ ಛತ್ರ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಇದೇ ವೇಳೆ ದೇವಸ್ಥಾನದಲ್ಲಿ ನವರಾತ್ರಿಯ ನಿಮಿತ್ತ ಚಂಡಿಕಾಯಾಗ ನಡೆಯಿತು.
ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿ ಸದಸ್ಯರು ಮತ್ತು ಪ್ರಮುಖರು ಉಪಸ್ಥಿತರಿದ್ದರು.
- Advertisement -