Thursday, March 28, 2024
Homeಕರಾವಳಿದಕ್ಷಿಣಕನ್ನಡದಲ್ಲಿ ನಾಗರಪಂಚಮಿ ಆಚರಣೆಗೆ ನಿರ್ಬಂಧ ಜಿಲ್ಲಾಧಿಕಾರಿಗಳಿಂದ ಆದೇಶ

ದಕ್ಷಿಣಕನ್ನಡದಲ್ಲಿ ನಾಗರಪಂಚಮಿ ಆಚರಣೆಗೆ ನಿರ್ಬಂಧ ಜಿಲ್ಲಾಧಿಕಾರಿಗಳಿಂದ ಆದೇಶ

spot_img
- Advertisement -
- Advertisement -

ಮಂಗಳೂರು : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂಗೆ ಆದೇಶ ನೀಡಿದೆ. ಮತ್ತೊಂದೆಡೆ ದೇಗುಲಗಳಲ್ಲೂ ಸಾಮೂಹಿಕ ಪ್ರಾರ್ಥನೆಗೆ ನಿರ್ಬಂಧ ಹೇರಿದೆ.

ಇನ್ನು ಈ ಬಾರಿಯ ನಾಗರಪಂಚಮಿ ಆಚರಣೆಗೂ ಕೊರೊನಾ ಕರಿ ನೆರಳು ಬಿದ್ದಿದೆ. ಈ ಬಾರಿ  ಸಾಮೂಹಿಕ ನಾಗರ ಪಂಚಮಿ ಆಚರಣೆಗೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.ನಾಗಬನ ಅಥವಾ ಹುತ್ತಕ್ಕೆ ಸಾಮೂಹಿಕವಾಗಿ ಗುಂಪು ಗುಂಪಾಗಿ ಪೂಜೆ ಮಾಡುವುದನ್ನು ನಿಷೇಧಿಸಿದೆ. ದೇಗುಲಗಳಲ್ಲಿ ದರ್ಶನ ಹಾಗೂ ವೈಯಕ್ತಿಕ ಸೇವೆಗಳಿಗೆ ಅಷ್ಟೇ ಅವಕಾಶ ನೀಡಲಾಗಿದೆ.ಈ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಲಾಗಿದೆ.

- Advertisement -
spot_img

Latest News

error: Content is protected !!