- Advertisement -
- Advertisement -
ಮಂಗಳೂರು; ಜಲೀಲ್ ಹತ್ಯೆಯನ್ನು ಖಂಡಿಸಿ ಇಂದು ಕರ್ನಾಟಕ ಮುಸ್ಲಿಂ ಜಮಾಅತ್ ವತಿಯಿಂದ ಮಂಗಳೂರಿನಲ್ಲಿ ಹಕ್ಕೊತ್ತಾಯ ಸಭೆ ನಡೆಯಲಿದೆ.
ಮಂಗಳೂರಿನ ಮಿನಿ ವಿಧಾನ ಸೌಧದ ಬಳಿ ಡಿ.27ರಂದು ಅಪರಾಹ್ನ 3 ಗಂಟೆಗೆ ಸರಿಯಾಗಿ ಕರ್ನಾಟಕ ಮುಸ್ಲಿಂ ಜಮಾಅತ್, ಎಸ್ ವೈಎಸ್, ಎಸ್ಸೆಸ್ಸೆಫ್ ವತಿಯಿಂದ ಹಕ್ಕೊತ್ತಾಯ ಸಭೆ ನಡೆಯಲಿದೆ.ಬೃಹತ್ ಹಕ್ಕೊತ್ತಾಯ ಸಭೆಯಲ್ಲಿ ಎಲ್ಲಾ ಜಾತಿ- ಮತ ಪಂಥದವರು ಕೂಡ ಭಾಗಿಯಾಗಿ ಕಾನೂನು ರಕ್ಷಣೆಗೆ ಹಕ್ಕೊತ್ತಾಯ ಮಂಡನೆ ಮಾಡಲಿದ್ದಾರೆ ಎಂದು ತಿಳಿದು ಬಂದಿದೆ.
- Advertisement -