Tuesday, May 21, 2024
Homeಕರಾವಳಿಉಡುಪಿಕುಂದಾಪುರ: ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆದ ಗುರುರಾಜ್ ಗಂಟಿಹೊಳೆ

ಕುಂದಾಪುರ: ಹಾಲಾಡಿ ಶ್ರೀನಿವಾಸ್‌ ಶೆಟ್ಟಿ ಮನೆಗೆ ಭೇಟಿ ನೀಡಿ, ಆಶೀರ್ವಾದ ಪಡೆದ ಗುರುರಾಜ್ ಗಂಟಿಹೊಳೆ

spot_img
- Advertisement -
- Advertisement -

ಕುಂದಾಪುರ: ಇಂದು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಹಾಲಾಡಿ ಶ್ರೀನಿವಾಸ್‌ ಶೆಟ್ಟಿಯವರ ನಿವಾಸಕ್ಕೆ  ಆಗಮಿಸಿ ಅವರ ಆಶೀರ್ವಾದ ಪಡೆದರು. ಅಲ್ಲದೇ ಚುನಾವಣೆಯಲ್ಲಿ ತನ್ನನ್ನು ಬೆಮಬಲಿಸುವಂತೆ ಕೋರಿದ್ರು.

ಈ ಸಂದರ್ಭ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ನನಗೆ ಹಿರಿಯ ನಾಯಕರು ತಿಳಿಸಿದ್ದಾರೆ.  ಗುರುರಾಜ್ ಗಂಟಿಹೊಳೆಯವರನ್ನು ಗೆಲ್ಲಿಸಲು ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.

- Advertisement -
spot_img

Latest News

error: Content is protected !!