- Advertisement -
- Advertisement -
ಕುಂದಾಪುರ: ಇಂದು ಬೈಂದೂರು ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ಹಾಲಾಡಿ ಶ್ರೀನಿವಾಸ್ ಶೆಟ್ಟಿಯವರ ನಿವಾಸಕ್ಕೆ ಆಗಮಿಸಿ ಅವರ ಆಶೀರ್ವಾದ ಪಡೆದರು. ಅಲ್ಲದೇ ಚುನಾವಣೆಯಲ್ಲಿ ತನ್ನನ್ನು ಬೆಮಬಲಿಸುವಂತೆ ಕೋರಿದ್ರು.
ಈ ಸಂದರ್ಭ ಮಾತನಾಡಿದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಬೈಂದೂರು ಕ್ಷೇತ್ರದ ಜವಾಬ್ದಾರಿಯನ್ನು ವಹಿಸಿಕೊಳ್ಳುವಂತೆ ನನಗೆ ಹಿರಿಯ ನಾಯಕರು ತಿಳಿಸಿದ್ದಾರೆ. ಗುರುರಾಜ್ ಗಂಟಿಹೊಳೆಯವರನ್ನು ಗೆಲ್ಲಿಸಲು ನಿಮ್ಮೆಲ್ಲರ ಬೆಂಬಲ, ಸಹಕಾರ ಬೇಕಾಗಿದೆ ಎಂದರು.
- Advertisement -