- Advertisement -
- Advertisement -
ಬೆಂಗಳೂರು; ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು. ಸುಬ್ರಮಣ್ಯ ದೇವರ ದರ್ಶನ ಪಡೆದ ದಂಪತಿ ಬಳಿಕ ತುಲಾಭಾರ ಸೇವೆ ಮಾಡಿಸಿದರು.
ಇನ್ನು ಈ ವೇಳೆ ದೇಗುಲದ ಆಡಳಿತ ಮಂಡಳಿ ವತಿಯಿಂದ ದಂಪತಿಯನ್ನು ಸನ್ಮಾನಿಸಲಾಯಿತು.
- Advertisement -