Saturday, May 18, 2024
Homeಕರಾವಳಿರಾಜ್ಯ ಬಿಜೆಪಿ ಸರಕಾರಕ್ಕೆ ವರ್ಷದ ಹರ್ಷ : ಬಿ.ಯಸ್,ವೈ ಭೇಟಿ ಮಾಡಿ ಅಭಿನಂದಿಸಿದ...

ರಾಜ್ಯ ಬಿಜೆಪಿ ಸರಕಾರಕ್ಕೆ ವರ್ಷದ ಹರ್ಷ : ಬಿ.ಯಸ್,ವೈ ಭೇಟಿ ಮಾಡಿ ಅಭಿನಂದಿಸಿದ ಶಾಸಕ ಹರೀಶ್ ಪೂಂಜ

spot_img
- Advertisement -
- Advertisement -

ಬೆಳ್ತಂಗಡಿ: ರಾಜ್ಯದ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರ ಯಶಸ್ವಿ ಒಂದು ವರ್ಷ ಪೂರೈಸಿದ ಹಿನ್ನಲೆಯಲ್ಲಿ ಮುಖ್ಯಮಂತ್ರಿಯವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭೇಟಿಯಾಗಿ ಅಭಿನಂದನೆ ಸಲ್ಲಿಸಿದರು
ಈ ಸಂದರ್ಭ ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಯುವಸಬಲೀಕರಣ, ಯುವಜನ ಮತ್ತು ಕ್ರೀಡಾ ಇಲಾಖಾ ಸಚಿವರಾದ ಸಿ.ಟಿ.ರವಿ ಯವರನ್ನು ಭೇಟಿ ಮಾಡಿ ಚರ್ಚಿಸಿದರು.


ಈ ಸಂದರ್ಭದಲ್ಲಿ ಶಾಸಕರ ಜೊತೆ ಬೆಳ್ತಂಗಡಿ ತಾಲೂಕು ಪಂಚಾಯತ್ ಸದಸ್ಯ ಸುಧೀರ್ ಸುವರ್ಣ ಹಾಗೂ ಜೋಯಲ್ ಮೆಂಡೋನ್ಸ ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!