Sunday, April 28, 2024
Homeಕರಾವಳಿಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ; ಗಾಯಗೊಂಡ ಕಾರ್ಯಕರ್ತರ ಆರೋಗ್ಯ...

ಪುತ್ತೂರಿನಲ್ಲಿ ಬಿಜೆಪಿ ನಾಯಕರ ಬ್ಯಾನರ್ ಹಾಕಿದವರಿಗೆ ಪೊಲೀಸರಿಂದ ಮಾರಣಾಂತಿಕ ಹಲ್ಲೆ ಪ್ರಕರಣ; ಗಾಯಗೊಂಡ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ ಶಾಸಕ ಹರೀಶ್ ಪೂಂಜ

spot_img
- Advertisement -
- Advertisement -

ಪುತ್ತೂರಿನಲ್ಲಿ ಡಿ ವಿ ಸದಾನಂದ ಗೌಡ ಹಾಗೂ ನಳೀನ್ ಕುಮಾರ್ ಕಟೀಲ್ ಅವರ ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಿ ಚಪ್ಪಲಿ ಹಾರ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 7 ಬಿಜೆಪಿ ಕಾರ್ಯಕರ್ತರಿಗೆ ಮಾರಣಾಂತಿಕವಾಗಿ ಪೊಲೀಸರು ಹಲ್ಲೆ ನಡೆಸಿದ್ದಾರೆ. ಇದರಿಂದ ಗಂಭೀರವಾಗಿ ಗಾಯಗೊಂಡಿರುವ ಕಾರ್ಯಕರ್ತರು ಆಸ್ಪತ್ರೆ ಸೇರಿದ್ದಾರೆ. ಈ ಹಿನ್ನೆಲೆ ವಿಷಯ ತಿಳಿದು ತಡ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ  ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ಕಾರ್ಯಕರ್ತರ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಘಟನೆಯನ್ನು ಖಂಡಿಸಿದ್ದಾರೆ.

ಈ ಸಂದರ್ಭದಲ್ಲಿ ಅರುಣ್ ಕುಮಾರ್ ಪುತ್ತಿಲ, ಮುರಳಿ ಕೃಷ್ಣ ಹಸಂತಡ್ಕ, ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!