Saturday, May 4, 2024
Homeಕರಾವಳಿಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಬೆನ್ನುಮೂಳೆ ಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ, ಅಗತ್ಯ ವಸ್ತುಗಳ ವಿತರಣೆ

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರಿಂದ ಬೆನ್ನುಮೂಳೆ ಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ, ಅಗತ್ಯ ವಸ್ತುಗಳ ವಿತರಣೆ

spot_img
- Advertisement -
- Advertisement -

ಬೆಳ್ತಂಗಡಿ: ಸೇವಾ ಭಾರತಿ ವತಿಯಿಂದ ಬೆನ್ನುಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ ಮತ್ತು ಅಗತ್ಯ ವಸ್ತುಗಳ ವಿತರಣೆಯನ್ನು ಮೇ.30 ರಂದು ಮಾಡಲಾಯಿತು.

ಶಾಸಕ ಹರೀಶ್ ಪೂಂಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು

ಈ ಸಂದರ್ಭದಲ್ಲಿ ಸೇವಾಭಾರತಿಯ ವಿನಾಯಕ ರಾವ್ ಕನ್ಯಾಡಿ, ಧರ್ಮಸ್ಥಳ ಗ್ರಾ.ಪಂ‌ ಸದಸ್ಯ‌ ಶ್ರೀನಿವಾಸ ರಾವ್, ಸುಧಾಕರ ಗೌಡ ಮೊದಲಾದವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!