- Advertisement -
- Advertisement -
ಬೆಳ್ತಂಗಡಿ: ಸೇವಾ ಭಾರತಿ ವತಿಯಿಂದ ಬೆನ್ನುಮುರಿತಕ್ಕೊಳಗಾದ 65 ದಿವ್ಯಾಂಗರಿಗೆ ಔಷಧಿ ಮತ್ತು ಅಗತ್ಯ ವಸ್ತುಗಳ ವಿತರಣೆಯನ್ನು ಮೇ.30 ರಂದು ಮಾಡಲಾಯಿತು.
ಶಾಸಕ ಹರೀಶ್ ಪೂಂಜ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಶುಭ ಹಾರೈಸಿದರು
ಈ ಸಂದರ್ಭದಲ್ಲಿ ಸೇವಾಭಾರತಿಯ ವಿನಾಯಕ ರಾವ್ ಕನ್ಯಾಡಿ, ಧರ್ಮಸ್ಥಳ ಗ್ರಾ.ಪಂ ಸದಸ್ಯ ಶ್ರೀನಿವಾಸ ರಾವ್, ಸುಧಾಕರ ಗೌಡ ಮೊದಲಾದವರು ಉಪಸ್ಥಿತರಿದ್ದರು.
- Advertisement -