Sunday, May 5, 2024
Homeಕರಾವಳಿಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಖರ್ಚಾಗಬೇಕು; ಭಾರೀ ಸದ್ದು ಮಾಡುತ್ತಿದೆ ಶಾಸಕ ಹರೀಶ್...

ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಖರ್ಚಾಗಬೇಕು; ಭಾರೀ ಸದ್ದು ಮಾಡುತ್ತಿದೆ ಶಾಸಕ ಹರೀಶ್ ಪೂಂಜ ಟ್ವೀಟ್

spot_img
- Advertisement -
- Advertisement -

ಮಂಗಳೂರು: ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಖರ್ಚು ಮಾಡಬೇಕು ಎಂಬುದಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಟ್ವೀಟ್ ಮಾಡಿದ್ದು ಇದೀಗ ಭಾರೀ ಚರ್ಚೆಗೆ ಗ್ರಾಸವಾಗಿದೆ.

ಈ ಕುರಿತಂತೆ ಎಕ್ಸ್ ಮಾಡಿರುವ ಅವರು, ಈ ಆರ್ಥಿಕ ವರ್ಷದಿಂದ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ದಿಗೆ ಮಾತ್ರ ಉಪಯೋಗ ಆಗಬೇಕು ಎಂದಿದು ಆಗ್ರಹಿಸಿದ್ದಾರೆ.ಹಿಂದೂಗಳು ಕಟ್ಟಿದ ತೆರಿಗೆ ಹಣ ಬೇರೆ ಧರ್ಮಗಳ ಜನರಿಗೆ ಸೇರುವುದು ಹಿಂದೂಗಳಿಗೆ ಆಗುವ ಅನ್ಯಾಯ ಎಂಬುದಾಗಿ ಹೇಳಿದ್ದಾರೆ.

ಈ ಎಲ್ಲಾ ಕಾರಣದಿಂದಾಗಿ ಹಿಂದೂಗಳು ಕಟ್ಟಿರುವ ತೆರಿಗೆ ಹಣ ಹಿಂದೂಗಳ ಅಭಿವೃದ್ಧಿಗೆ ಮಾತ್ರ ಉಪಯೋಗ ಆಗಬೇಕು. ಹಿಂದೂಗಳ ತೆರಿಗೆ, ಹಿಂದೂಗಳ ಹಕ್ಕು ಎಂಬುದಾಗಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!