Monday, May 6, 2024
Homeತಾಜಾ ಸುದ್ದಿಹಾವೇರಿ:ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕವಾಗಿ ಮುಂದೂಡಿಕೆ

ಹಾವೇರಿ:ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನ ತಾತ್ಕಾಲಿಕವಾಗಿ ಮುಂದೂಡಿಕೆ

spot_img
- Advertisement -
- Advertisement -

ಬೆಂಗಳೂರು: ಈ ತಿಂಗಳ ಅಂತ್ಯದಲ್ಲಿ ಹಾವೇರಿಯಲ್ಲಿ ನಡೆಯಬೇಕಿದ್ದ ಅಖಿಲ ಭಾರತ 86 ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ತಾತ್ಕಾಲಿಕವಾಗಿ ಮುಂದೂಡಲು ನಿರ್ಧರಿಸಲಾಗಿದೆ. ಹಾವೇರಿಯಲ್ಲಿ ಸಾಹಿತ್ಯ ಸಮ್ಮೇಳನಕ್ಕೆ ನಡೆದ ಸಿದ್ಧತೆಗಳು ಇನ್ನು ಅಪೂರ್ಣವಾಗಿದ್ದು ಈ ಕುರಿತು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ಮಾಹಿತಿ ನೀಡಿದ್ದಾರೆ.

ದೊಡ್ಡ ಸಂಖ್ಯೆಯಲ್ಲಿ ಜನ ಸೇರುವುದರಿಂದ ಕೋವಿಡ್ ನಿಯಮಗಳ ಪಾಲನೆಯು ಕಷ್ಟಕರವಾಗುತ್ತದೆ. ಫೆಬ್ರವರಿ ಅಂತ್ಯಕ್ಕೆ ಹೊಸ ಕೋವಿಡ್ ಮಾರ್ಗಸೂಚಿ ಪ್ರಕಟವಾಗುವ ನಿರೀಕ್ಷೆ ಇರುವುದರಿಂದ ಅನಂತರ ಈ ಕುರಿತು ಚಿಂತಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!