- Advertisement -
- Advertisement -
ಮಂಗಳೂರು: ಲಾರಿಗಳ ನಡುವೆ ಡಿಕ್ಕಿಯಾಗಿ ಚಾಲಕರಿಬ್ಬರು ಮೃತಪಟ್ಟ ಘಟನೆ ಗುರುಪುರ- ಕೈಕಂಬ ಬಳಿ ನಡೆದಿದೆ.
ಘಟನೆಯಲ್ಲಿ ಎರಡೂ ಲಾರಿಗಳು ಸಂಪೂರ್ಣವಾಗಿ ಜಖಂಗೊಂಡಿದ್ದು, ಚಾಲಕರಿಬ್ಬರ ಮೃತದೇಹ ಹೊರತೆಗೆಯುವ ಪ್ರಯತ್ನ ನಡೆಯುತ್ತಿದೆ.
ಹಾಗೇ ರಸ್ತೆಯಲ್ಲಿ ಭಾರೀ ಸಂಚಾರ ದಟ್ಟಣೆ ಉಂಟಾಗಿದೆ.
- Advertisement -