- Advertisement -
- Advertisement -
ಚಿಕ್ಕಮಗಳೂರು: ಭಾರೀ ಮಳೆಯ ಕಾರಣ ರಸ್ತೆ ಕಾಣದೆ ಕಾರುಗಳೆರಡು ಮುಖಾಮುಖಿ ಡಿಕ್ಕಿಯಾದ ಘಟನೆ ಎನ್.ಆರ್.ಪುರ ತಾಲೂಕಿನ ದೇವದಾನ ಎಸ್ಟೇಟ್ ಬಳಿ ನಡೆದಿದೆ.
ಘಟನೆಯಲ್ಲಿ ಅದೃಷ್ಟವಶಾತ್ 2 ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕಳೆದೊಂದು ವಾರದಿಂದ ನಿರಂತವಾಗಿ ಮಾಗುಂಡಿ, ಬಾಳೆಹೊನ್ನೂರು ಸುತ್ತಮುತ್ತಾ ಸುರಿಯುತ್ತಿರೋ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದ್ದು, ಮನೆಗಳಿಗೆ ನೀರು ನುಗ್ಗುವ ಆತಂಕ ಹೆಚ್ಚಾಗಿದೆ.
- Advertisement -