- Advertisement -
- Advertisement -
ಮಂಗಳೂರು_ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ಪುತ್ತೂರಿನ ಶೇಡಿಯಾಪು ಬಳಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಪರಿಣಾಮವಾಗಿ ಪುತ್ತೂರು – ಉಪ್ಪಿನಂಗಡಿ ರಸ್ತೆ ಸಂಪರ್ಕ ಕಡಿತವಾಗಿದೆ.
ಇನ್ನೂ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಇನ್ನು ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.
- Advertisement -