Thursday, May 2, 2024
Homeತಾಜಾ ಸುದ್ದಿರಸ್ತೆಗೆ ಉರುಳಿ ಬಿದ್ದ ಮರ, ಪುತ್ತೂರು- ಉಪ್ಪಿನಂಗಡಿ ರಸ್ತೆ ಸಂಪರ್ಕ ಕಡಿತ.

ರಸ್ತೆಗೆ ಉರುಳಿ ಬಿದ್ದ ಮರ, ಪುತ್ತೂರು- ಉಪ್ಪಿನಂಗಡಿ ರಸ್ತೆ ಸಂಪರ್ಕ ಕಡಿತ.

spot_img
- Advertisement -
- Advertisement -

ಮಂಗಳೂರು_ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮುಂಜಾನೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು. ಪುತ್ತೂರಿನ ಶೇಡಿಯಾಪು ಬಳಿ ಬೃಹತ್ ಗಾತ್ರದ ಮರ ರಸ್ತೆಗೆ ಉರುಳಿದ ಪರಿಣಾಮವಾಗಿ ಪುತ್ತೂರು – ಉಪ್ಪಿನಂಗಡಿ ರಸ್ತೆ ಸಂಪರ್ಕ ಕಡಿತವಾಗಿದೆ.

ಇನ್ನೂ ಜಿಲ್ಲೆಯ ತಗ್ಗು ಪ್ರದೇಶಗಳು ಜಲಾವೃತವಾಗಿದ್ದು ಇನ್ನು ಎರಡು ದಿನಗಳ ಕಾಲ ಕರಾವಳಿಯಲ್ಲಿ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಎಚ್ಚರಿಕೆ ನೀಡಿದೆ.

- Advertisement -
spot_img

Latest News

error: Content is protected !!