- Advertisement -
- Advertisement -
ಬೆಳ್ತಂಗಡಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣದಿಂದ ಗಡಾಯಿಕಲ್ಲು,ಬಂಡಾಜೆ, ಬೊಳ್ಳೆ ,ದಿಡುಪೆ ಜಲಪಾತ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ಜೂ.16 ರಿಂದ ರಿಂದ ಮುಂದಿನ ಆದೇಶದವರೆಗೆ ಬೆಳ್ತಂಗಡಿ ವಲಯ ವನ್ಯಜೀವಿ ವಿಭಾಗದ ಅಧಿಕಾರಿಗಳು ಪ್ರವೇಶಕ್ಕೆ ನಿಷೇಧಿಸಿದ್ದಾರೆ.
- Advertisement -