Thursday, May 16, 2024
Homeಕರಾವಳಿಭಾರೀ ಮಳೆ ಹಿನ್ನೆಲೆ; ಮಂಗಳೂರು ಉಪ ವಿಭಾಗದ ಶಾಲೆಗಳಿಗೆ ಇಂದು ರಜೆ

ಭಾರೀ ಮಳೆ ಹಿನ್ನೆಲೆ; ಮಂಗಳೂರು ಉಪ ವಿಭಾಗದ ಶಾಲೆಗಳಿಗೆ ಇಂದು ರಜೆ

spot_img
- Advertisement -
- Advertisement -

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಮಂಗಳೂರು, ಉಳ್ಳಾಲ, ಬಂಟ್ಬಾಳ, ಮೂಲ್ಕಿ-,ಮೂಡಬಿದಿರೆ ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಇಂದು (ಜು.30) ರಜೆ ಸಾರಲಾಗಿದೆ.

ಉಳಿದಂತೆ ಪುತ್ತೂರು, ಸುಳ್ಯ, ಬೆಳ್ತಂಗಡಿ ವ್ಯಾಪ್ತಿಯ ತಹಶೀಲ್ದಾರರು, ಬಿಇಒ ಅಲ್ಲಿಯ ಪರಿಸ್ಥಿತಿ ನೋಡಿ ರಜೆ ನಿರ್ಧರಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ‌. ರಾಜೇಂದ್ರ ತಿಳಿಸಿದ್ದಾರೆ‌.

- Advertisement -
spot_img

Latest News

error: Content is protected !!