Saturday, May 18, 2024
Homeಕರಾವಳಿಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ನೇಣಿಗೆ ಶರಣು !

ಪುತ್ತೂರು: ಹಿಂದೂ ಸಂಘಟನೆ ಕಾರ್ಯಕರ್ತ ನೇಣಿಗೆ ಶರಣು !

spot_img
- Advertisement -
- Advertisement -

ಪುತ್ತೂರು : ಈಶ್ವರಮಂಗಲ ಸಮೀಪ ಮಯ್ಯಾಳ ಎಂಬಲ್ಲಿ ಹಿಂದೂ ಸಂಘಟನೆ ಕಾರ್ಯಕರ್ತನೊಬ್ಬ ನೇಣು ಬಿಗಿದು ಸಾವನ್ನಪ್ಪಿದ ಘಟನೆ ನಡೆದಿದೆ .

ಜೀವನ್ ( 23 ) ಆತ್ಮಹತ್ಯೆ ಮಾಡಿಕೊಂಡ ಯುವಕ. ಇವರು ಜೀವನ್ ಸೌಂಡ್ಸ್ ಮತ್ತು ಲೈಟಿಂಗ್ ಕೆಲಸ ನಿರ್ವಹಿಸುತ್ತಿದ್ದು , ದೇಲಂಪಾಡಿ ಹಿಂದೂ ಐಕ್ಯವೇದಿಕೆ ಘಟಕದ ಕಾರ್ಯಕರ್ತರಾಗಿದ್ದರು. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ .

ಮೃತರು ತಂದೆ ಮಹಾಲಿಂಗ ಪಾಟಾಳಿ , ತಾಯಿ ಬೇಬಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ .

- Advertisement -
spot_img

Latest News

error: Content is protected !!