- Advertisement -
- Advertisement -
ಬಂಟ್ವಾಳ: ಇಬ್ಬರು ಅನ್ಯ ಕೋಮಿನ ಯುವಕರೊಂದಿಗೆ ಹಿಂದೂ ಯುವತಿಯೊಬ್ಬಳು ಬಸ್ ನಲ್ಲಿ ಬೆಂಗಳೂರಿಗೆ ತೆರಳುತ್ತಿದ್ದಾಳೆ ಎಂಬ ಮಾಹಿತಿ ಮೇರೆಗೆ ದಾಳಿ ನಡೆಸಿದ ಬಂಟ್ವಾಳ ಭಜರಂಗದಳ ಕಾರ್ಯಕರ್ತರು ಮೂವರನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಬಂಟ್ವಾಳ ದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಮಂಗಳೂರಿನಿಂದ ಬೆಂಗಳೂರಿನ ಹೋಗುತಿದ್ದ ಬಸ್ಸಿನ ಮೇಲೆ ಬಂಟ್ವಾಳ ಭಜರಂಗದಳ ಕಾರ್ಯಕರ್ತರು ದಾಳಿ ನಡೆಸಿದ್ದಾರೆ. ಬಳಿಕ ಪೊಲೀಸರಿಗೆ ಒಪ್ಪಿಸಿದ್ದಾರೆ.
ಇನ್ನು ಯುವಕರು ಹಾಗೂ ಯುವತಿ ಎಲ್ಲಿಯವರು ಅನ್ನೋ ಬಗ್ಗೆ ಇನ್ನಷ್ಟೇ ಮಾಹಿತಿ ತಿಳಿದು ಬರಬೇಕಿದೆ.
- Advertisement -