- Advertisement -
- Advertisement -
ಮಂಗಳೂರು: ಕೇರಳ ಮೂಲದ ಹಿಂದೂ ಯುವತಿಯೊಬ್ಬಳು ಅನ್ಯಕೋಮಿನ ಯುವಕನೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಬಗ್ಗೆ ಮಾಹಿತಿ ತಿಳಿದ ಭಜರಂಗ ದಳದ ಕಾರ್ಯಕರ್ತರು ಮಂಗಳೂರಿನ ಪಂಪ್ ವೆಲ್ ಬಳಿ ಅವರನ್ನು ತಡೆದ ಘಟನ ನಡೆದಿದೆ.
ಇನ್ನು ಈ ಯುವಕ ಹಾಗೂ ಯುವತಿ ಮಡಿಕೇರಿ ಕಡೆಗೆ ತೆರಳುತ್ತಿದ್ದರು ಎನ್ನಲಾಗಿದೆ. ಇನ್ನು ಕೂಡಲೇ ಭಜರಂಗ ದಳ ಕಾರ್ಯಕರ್ತರು ಪೊಲೀಸರಿಗೆ ಮಾಹಿತಿ ನೀಡಿದ್ದು, ಯುವಕ ಹಾಗೂ ಯುವತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
- Advertisement -