Friday, May 17, 2024
Homeಕರಾವಳಿಸುಳ್ಯ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದು ಜಾಗರಣ ವೇದಿಕೆ ಮನವಿ

ಸುಳ್ಯ ಜಾತ್ರೆಯಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದು ಜಾಗರಣ ವೇದಿಕೆ ಮನವಿ

spot_img
- Advertisement -
- Advertisement -

ಸುಳ್ಯ: ಈ ಬಾರಿ ಚೆನ್ನಕೇಶವ ದೇವರ ಜಾತ್ರಾ ಮಹೋತ್ಸವದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಸ್ಥಾನದ ಅಡಳಿತ ಮಂಡಳಿಗೆ ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಮನವಿ ಸಲ್ಲಿಸಲಾಯಿತು.

ಈ ಸಂಧರ್ಭದಲ್ಲಿ ಹಿಂ.ಜಾ.ವೇ. ನಗರ ಸಂಚಾಲಕ್ ನಿಕೇಶ್ ಉಬರಡ್ಕ, ಸಹ ಸಂಚಾಲಕ್ ಪ್ರಶಾಂತ್ ಕಾಯರ್ತ್ತೋಡಿ, ಸಮಿತಿ ಸದಸ್ಯರುಗಳಾದ, ಕೀರ್ತನ್ ಪೆರುಮುಂಡ,ಕೌಶಲ್, ರಕ್ಷಿತ್ ಐವರ್ನಾಡು ಮತ್ತಿತರರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!