- Advertisement -
- Advertisement -
ಸುಳ್ಯ: ಈ ಬಾರಿ ಚೆನ್ನಕೇಶವ ದೇವರ ಜಾತ್ರಾ ಮಹೋತ್ಸವದಲ್ಲಿ ಅನ್ಯ ಧರ್ಮಿಯರಿಗೆ ವ್ಯಾಪಾರಕ್ಕೆ ಅವಕಾಶ ನೀಡದಂತೆ ದೇವಸ್ಥಾನದ ಅಡಳಿತ ಮಂಡಳಿಗೆ ಹಿಂದೂ ಜಾಗರಣ ವೇದಿಕೆ ಸುಳ್ಯ ತಾಲೂಕು ವತಿಯಿಂದ ಮನವಿ ಸಲ್ಲಿಸಲಾಯಿತು.
ಈ ಸಂಧರ್ಭದಲ್ಲಿ ಹಿಂ.ಜಾ.ವೇ. ನಗರ ಸಂಚಾಲಕ್ ನಿಕೇಶ್ ಉಬರಡ್ಕ, ಸಹ ಸಂಚಾಲಕ್ ಪ್ರಶಾಂತ್ ಕಾಯರ್ತ್ತೋಡಿ, ಸಮಿತಿ ಸದಸ್ಯರುಗಳಾದ, ಕೀರ್ತನ್ ಪೆರುಮುಂಡ,ಕೌಶಲ್, ರಕ್ಷಿತ್ ಐವರ್ನಾಡು ಮತ್ತಿತರರು ಉಪಸ್ಥಿತರಿದ್ದರು.
- Advertisement -