- Advertisement -
- Advertisement -
ಸುಳ್ಯ: ಪ್ರವೀಣ್ ನೆಟ್ಟಾರು ಶವಯಾತ್ರೆ ವೇಳೆ ಬೆಳ್ತಂಗಡಿ ಶಾಸಕರ ಮುಂದೆ ಹಿಂದೂ ಕಾರ್ಯಕರ್ತ ಆಕ್ರೋಶ ಹೊರಹಾಕಿದ ವಿಡಿಯೋ ವೈರಲ್ ಅಗಿದೆ.
ಬೆಳ್ಳಾರೆ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಶವಯಾತ್ರೆ ವೇಳೆ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜ ತಮ್ಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ಪಕ್ಕದಲ್ಲಿ ಇನ್ನೊಂದು ವಾಹನದಲ್ಲಿ ಹೋಗುತ್ತಿರುವಾಗ ಕಾರ್ಯಕರ್ತನೊಬ್ಬ ಶಾಸಕರ ಬಳಿ ತಮ್ಮ ಅಳಲು ಹೊರಹಾಕಿರುವ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಅಗಿದೆ.
- Advertisement -