- Advertisement -
- Advertisement -
ಸುಳ್ಯ; ಪ್ರವೀಣ್ ಮೃತದೇಹದ ಮೆರವಣಿಗೆ ವೇಳೆ ಬೆಳ್ಳಾರೆಯಲ್ಲಿ ಹಿಂದೂ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು ಓರ್ವ ಹಿಂದೂ ಕಾರ್ಯಕರ್ತ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
- Advertisement -