Thursday, May 2, 2024
Homeಕರಾವಳಿಬೆಳ್ತಂಗಡಿಯಲ್ಲಿ ಹಿಟ್ ಆಂಡ್ ರನ್: ಯುವಕನಿಗೆ ಗಂಭೀರ ಗಾಯ

ಬೆಳ್ತಂಗಡಿಯಲ್ಲಿ ಹಿಟ್ ಆಂಡ್ ರನ್: ಯುವಕನಿಗೆ ಗಂಭೀರ ಗಾಯ

spot_img
- Advertisement -
- Advertisement -

ಬೆಳ್ತಂಗಡಿ; ಸ್ಕೂಟರ್ ಗೆ ಟೆಂಪೊ ರಿಕ್ಷಾ ಡಿಕ್ಕಿಯಾಗಿ ಪರಾರಿಯಾಗಿರುವ ಘಟನೆ, ಬದ್ಯಾರ್ ಬಳಿ ನಡೆದಿದೆ.

ಘಟನೆಯಲ್ಲಿ ಸುನ್ನತ್ ಕೆರೆ ನಿವಾಸಿ ಅಬ್ದುಲ್ ರೆಹಮಾನ್ ಎಂಬವರ ಪುತ್ರ ಶಾಹಿಲ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಸ್ಕೂಟರ್ ನಲ್ಲಿದ್ದ ಇನ್ನೋರ್ವ ಯುವಕನಿಗೂ ಗಾಯಗಳಾಗಿವೆ.

.

- Advertisement -
spot_img

Latest News

error: Content is protected !!