Saturday, May 18, 2024
Homeಕರಾವಳಿಉಡುಪಿನಿರಂತರ ಮಳೆ ಹಿನ್ನೆಲೆ ದ.ಕ. ಜಿಲ್ಲಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ

ನಿರಂತರ ಮಳೆ ಹಿನ್ನೆಲೆ ದ.ಕ. ಜಿಲ್ಲಾದ್ಯಂತ ಇಂದು ಶಾಲೆಗಳಿಗೆ ರಜೆ ಘೋಷಣೆ

spot_img
- Advertisement -
- Advertisement -

ಮಂಗಳೂರು: ನಿರಂತರ ಮಳೆ ಹಿನ್ನೆಲೆ ಇಂದು ಶಾಲೆಗಳಿಗೆ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ರಜೆ ಘೋಷಿಸಿದ್ದಾರೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಪರಿಣಾಮ ದ.ಕ. ಜಿಲ್ಲಾದ್ಯಂತ ವರುಣ ಆರ್ಭಟಿಸುತ್ತಿದ್ದಾನೆ. ಕಳೆದ ರಾತ್ರಿಯಿಂದ ಸುರಿದ ಧಾರಾಕಾರ ಮಳೆಯಿಂದಜನಜೀವನ ಸಂಪೂರ್ಣ ಅಸ್ತವ್ಯಸ್ತ ಗೊಂಡಿದೆ.

ಈ ನಡುವೆ ಮಕ್ಕಳ ಸುರಕ್ಷತಾ ದೃಷ್ಟಿಯಿಂದ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೇ.19ರ ಗುರುವಾರ ಒಂದು ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಆದೇಶಿಸಿದ್ದಾರೆ.

- Advertisement -
spot_img

Latest News

error: Content is protected !!