Saturday, June 6, 2026
Homeಕರಾವಳಿಉಡುಪಿಪುಣೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಕಾರ್ಕಳದ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

ಪುಣೆಯಲ್ಲಿ ಹೋಟೆಲ್ ನಡೆಸುತ್ತಿದ್ದ ಕಾರ್ಕಳದ ಉದ್ಯಮಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

- Advertisement -
- Advertisement -

ಕಾರ್ಕಳ : ಮುಂಬೈನಲ್ಲಿ ಹೋಟೆಲ್​ ನಡೆಸುತ್ತಿದ್ದ ಕಾರ್ಕಳ ಮೂಲದ ಉದ್ಯಮಿ ಸುನೀಲ್​ ಶೆಟ್ಟಿ(45) ಆತ್ಮಹತ್ಯೆಗೆ ಶರಣಾಗಿದ್ದಾರೆ.


ಹಿರ್ಗಾನ ಕೃಷ್ಣಬೆಟ್ಟು ನಿವಾಸಿಯಾಗಿರುವ ಸುನೀಲ್​ ಶೆಟ್ಟಿ  ಮನೆಯಲ್ಲಿಯೇ ನಾಡಕೋವಿಯಿಂದ ತಲೆಗೆ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾರೆ.

ಸುನೀಲ್​ ಶೆಟ್ಟಿ ಪುಣೆಯಲ್ಲಿ ಹೋಟೆಲ್​ ಉದ್ಯಮ ನಡೆಸುತ್ತಿದ್ದರು. ಇತ್ತೀಚೆಗೆ ತೀವ್ರ ನಷ್ಟವುಂಟಾಗಿ ಆರ್ಥಿಕ ಮುಗ್ಗಟ್ಟಿಗೆ ಒಳಗಾಗಿದ್ದರು. ಇದರಿಂದಾಗಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಸುನೀಲ್​ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!