Tuesday, April 23, 2024
Homeಕರಾವಳಿಬೆಳ್ತಂಗಡಿ: ಭಾರೀ‌‌ ಮಳೆಗೆ ಮನೆಗೆ ಹಾನಿ

ಬೆಳ್ತಂಗಡಿ: ಭಾರೀ‌‌ ಮಳೆಗೆ ಮನೆಗೆ ಹಾನಿ

spot_img
- Advertisement -
- Advertisement -

ಬೆಳ್ತಂಗಡಿ: ಭಾರಿ ಮಳೆಗೆ ಮಾಲಾಡಿ ಗ್ರಾಮದ ಶಕ್ತಿ ನಗರ ನಿವಾಸಿ ಕುಸುಮಾವತಿ ಧೂಮಪ್ಪ ಪೂಜಾರಿಯವರ ಮನೆ ಸಂಪೂರ್ಣ ಹಾನಿಗೊಂಡಿದೆ. ಮನೆಯ ಮೇಲ್ಚಾವಣಿ ಬಹುತೇಕ ಕುಸಿದಿದ್ದು ಮನೆಯೊಳಗಿದ್ದ ವಸ್ತುಗಳಿಗೂ ಹಾನಿಯಾಗಿದೆ. ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

ಈ ವಿಷಯ ಶಾಸಕ ಹರೀಶ್ ಪೂಂಜರವರಿಗೆ ತಿಳಿಯುತ್ತಿದ್ದಂತೆ ಶಾಸಕರು ‌ತಕ್ಷಣವೇ ಸ್ಪಂದಿಸಿ ಆಪ್ತರ ಮುಖೇನ ಸಂತ್ರಸ್ತ ಕುಟುಂಬಕ್ಕೆ ಆರ್ಥಿಕ ನೆರವನ್ನು ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾಲಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷ ದಿನೇಶ್ ಕರ್ಕೇರ ಪಂಚಾಯತ್ ಸದಸ್ಯ ರಾಜೇಶ್ ರವರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!