Sunday, April 28, 2024
Homeಕರಾವಳಿಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಶಾಸಕ ಹರೀಶ್ ಪೂಂಜ

ಬೈಕ್ ನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಉಪಚರಿಸಿ ಮಾನವೀಯತೆ ಶಾಸಕ ಹರೀಶ್ ಪೂಂಜ

spot_img
- Advertisement -
- Advertisement -

ಬೆಳ್ತಂಗಡಿ:  ಇಲ್ಲಿನ ಅಳದಂಗಡಿ ಮಿತ್ತರೊಡಿ ರಸ್ತೆಯಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೋರ್ವರು ಬೈಕ್ ಸ್ಕಿಡ್ ಆಗಿ ಬಿದ್ದಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಶಾಸಕರಾದ ಹರೀಶ್ ಪೂಂಜರವರು ತಕ್ಷಣ ಕಾರಿನಿಂದ ಇಳಿದು ಗಾಯಗೊಂಡ ವ್ಯಕ್ತಿಗೆ ನೆರವಾಗಿದ್ದಾರೆ. ಅಲ್ಲದೇ  ಪ್ರಥಮ ಚಿಕಿತ್ಸೆಯ ವ್ಯವಸ್ಥೆಯನ್ನು ಕಲ್ಪಿಸಿದರು.

ಶಾಸಕ ಹರೀಶ್ ಪೂಂಜ ಅವರ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!