- Advertisement -
- Advertisement -
ಬೆಳ್ತಂಗಡಿ: ಇಲ್ಲಿನ ಅಳದಂಗಡಿ ಮಿತ್ತರೊಡಿ ರಸ್ತೆಯಲ್ಲಿ ನಿನ್ನೆ ರಾತ್ರಿ ವ್ಯಕ್ತಿಯೋರ್ವರು ಬೈಕ್ ಸ್ಕಿಡ್ ಆಗಿ ಬಿದ್ದಿದ್ದರು. ಈ ವೇಳೆ ಅದೇ ರಸ್ತೆಯಲ್ಲಿ ಬಂದ ಶಾಸಕರಾದ ಹರೀಶ್ ಪೂಂಜರವರು ತಕ್ಷಣ ಕಾರಿನಿಂದ ಇಳಿದು ಗಾಯಗೊಂಡ ವ್ಯಕ್ತಿಗೆ ನೆರವಾಗಿದ್ದಾರೆ. ಅಲ್ಲದೇ ಪ್ರಥಮ ಚಿಕಿತ್ಸೆಯ ವ್ಯವಸ್ಥೆಯನ್ನು ಕಲ್ಪಿಸಿದರು.
ಶಾಸಕ ಹರೀಶ್ ಪೂಂಜ ಅವರ ಮಾನವೀಯತೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
- Advertisement -