Sunday, May 5, 2024
Homeಚಿಕ್ಕಮಗಳೂರುಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಕಾಡ್ಗಿಚ್ಚಿಗಾಹುತಿ

ಚಾರ್ಮಾಡಿ ಘಾಟಿಯಲ್ಲಿ ನೂರಾರು ಎಕರೆ ಅರಣ್ಯ ಕಾಡ್ಗಿಚ್ಚಿಗಾಹುತಿ

spot_img
- Advertisement -
- Advertisement -

ಚಿಕ್ಕಮಗಳೂರು;ಮೂಡಿಗೆರೆ ತಾಲೂಕಿನ ಬಾಳೂರು ಮೀಸಲು ಅರಣ್ಯದ ಚಾರ್ಮಾಡಿ ಘಾಟಿಯ ಸೋಮನಕಾಡು ಅರಣ್ಯ ಪ್ರದೇಶದಲ್ಲಿ ಭಾರೀ ಕಾಡ್ಗಿಚ್ಚು ಹಬ್ಬಿದ್ದು ನೂರಾರು ಎಕರೆ ಅರಣ್ಯ ಬೆಂಕಿಗೆ ಆಹುತಿಯಾಗಿದೆ.

ಚಿಕ್ಕಮಗಳೂರು-ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಚಾರ್ಮಾಡಿ ಘಾಟಿಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡಿದ್ದು, ಬೆಂಕಿ ನಂದಿಸಲು ಅರಣ್ಯ ಅಧಿಕಾರಿಗಳು ಹರಸಾಹಸ ಪಡ್ತಿದ್ದಾರೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದೆ.

- Advertisement -
spot_img

Latest News

error: Content is protected !!