Sunday, June 29, 2025
Homeತಾಜಾ ಸುದ್ದಿಪಂಚರಾಜ್ಯದ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ: ರಾಹುಲ್​ ಗಾಂಧಿ ಟ್ವೀಟ್

ಪಂಚರಾಜ್ಯದ ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ: ರಾಹುಲ್​ ಗಾಂಧಿ ಟ್ವೀಟ್

spot_img
- Advertisement -
- Advertisement -

ನವದೆಹಲಿ: ಜನರ ತೀರ್ಪನ್ನು ನಮ್ರತೆಯಿಂದ ಸ್ವೀಕರಿಸುತ್ತೇನೆ. ಜನಾದೇಶ ಗೆದ್ದವರಿಗೆ ಶುಭಾಶಯಗಳು. ಈ ಚುನಾವಣಾ ಫಲಿತಾಂಶದಿಂದ ನಾವು ಸಾಕಷ್ಟು ವಿಚಾರ ಕಲಿತ್ತಿದ್ದೇವೆ ಎಂದು ಪಂಚರಾಜ್ಯ ಚುನಾವಣಾ ಫಲಿತಾಂಶ ಕುರಿತು ರಾಷ್ಟ್ರೀಯ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಟ್ವೀಟ್​ ಮಾಡಿರುವ ಅವರು, ಎಲ್ಲ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಸ್ವಯಂಸೇವಕರ ಶ್ರಮ ಹಾಗೂ ಸಮರ್ಪಣೆಗೆ ನನ್ನ ಕೃತಜ್ಞತೆಗಳು. ಈ ಫಲಿತಾಂಶದಿಂದ ನಾವು ಕಲಿಯುತ್ತೇವೆ ಮತ್ತು ಭಾರತದ ಜನರ ಹಿತಾಸಕ್ತಿಗಳಿಗಾಗಿ ಕೆಲಸ ಮಾಡುತ್ತಲೇ ಇರುತ್ತೇವೆ ಎಂದರು.

ಇನ್ನು ಉತ್ತರಪ್ರದೇಶ, ಪಂಜಾಬ್​, ಗೋವಾ. ಉತ್ತರಾಖಂಡ್​, ಮಣಿಪುರ ರಾಜ್ಯಗಳ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲು ಕಂಡಿದೆ.

- Advertisement -
spot_img

Latest News

error: Content is protected !!