Tuesday, May 7, 2024
Homeತಾಜಾ ಸುದ್ದಿಈ ಬಾರಿಯ ಚುನಾವಣೆಯಲ್ಲಿ ನಾನು ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ- ಶ್ರೀರಾಮುಲು

ಈ ಬಾರಿಯ ಚುನಾವಣೆಯಲ್ಲಿ ನಾನು ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ- ಶ್ರೀರಾಮುಲು

spot_img
- Advertisement -
- Advertisement -

ಚಿತ್ರದುರ್ಗ : ಈ ಬಾರಿಯ ಚುನಾವಣೆಯಲ್ಲಿ ನಾನು ಮೊಳಕಾಲ್ಮೂರು ಕ್ಷೇತ್ರದಲ್ಲಿ ಸ್ಪರ್ಧಿಸುವುದಿಲ್ಲ ಎಂದು ಸಾರಿಗೆ-ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಎಂದು ಸ್ಪಷ್ಟಪಡಿಸಿದ್ದಾರೆ

ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಮೊಳಕಾಲ್ಮೂರು ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ.ಕ್ಷೇತ್ರಕ್ಕೆ ಬರಲು ದೂರ ಮತ್ತು ಕಷ್ಟವಾಗುತ್ತಿದೆ. ಹಾಗಾಗಿ ಬಳ್ಳಾರಿ ಜಿಲ್ಲೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು.

ಮೊಳಕಾಲ್ಮೂರು ಕ್ಷೇತ್ರದಿಂದಲೇ ಸ್ಪರ್ಧಿಸಬೇಕೆಂದು ಈ ಕ್ಷೇತ್ರದ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಆಗ್ರಹಿಸುತ್ತಿದ್ದಾರೆ. ಆದರೆ ಬಳ್ಳಾರಿ ಜಿಲ್ಲೆಯಲ್ಲೇ ಸ್ಪರ್ಧಿಸಲು ನಿರ್ಧರಿಸಿದ್ದೇಮೊಳಕಾಲ್ಮೂರು ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ಕ್ಷೇತ್ರದ ಬಹುತೇಕ ಹಳ್ಳಿಗಳಿಗೆ ಹೋಗಲು ಸಾಧ್ಯವಾಗದ್ದು ಹಾಗೂ ಸ್ಥಳೀಯರಿಗೆ ಅವಕಾಶ ಮಾಡಿಕೊಡುವ ದೃಷ್ಟಿಯಿಂದ ಇಲ್ಲಿಂದ ಸ್ಪರ್ಧಿಸದಿರಲು ನಿರ್ಧರಿಸಿರುವುದಾಗಿ ತಿಳಿಸಿದರು

- Advertisement -
spot_img

Latest News

error: Content is protected !!