Sunday, May 5, 2024
Homeತಾಜಾ ಸುದ್ದಿಬಿಜೆಪಿ ಪಕ್ಷ ಸೂಚಿಸಿದ್ರೆ ಶಿಕಾರಿಪುರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ; ಮಾಜಿ ಸಿಎಂ ಯಡಿಯೂರಪ್ಪಹೇಳಿಕೆ

ಬಿಜೆಪಿ ಪಕ್ಷ ಸೂಚಿಸಿದ್ರೆ ಶಿಕಾರಿಪುರದಿಂದ ಬಿ.ವೈ ವಿಜಯೇಂದ್ರ ಸ್ಪರ್ಧೆ; ಮಾಜಿ ಸಿಎಂ ಯಡಿಯೂರಪ್ಪಹೇಳಿಕೆ

spot_img
- Advertisement -
- Advertisement -

ಬೆಂಗಳೂರು : ಬಿಜೆಪಿ ಪಕ್ಷ ಸೂಚಿಸಿದ್ರೆ ಶಿಕಾರಿಪುರದಿಂದ ತಮ್ಮ ಪುತ್ರ ಬಿ.ವೈ ವಿಜಯೇಂದ್ರ ಸ್ಪರ್ಧೆ ಮಾಡ್ತಾರೆ ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಪಕ್ಷ ಹೇಳಿದ್ರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನನ್ನ ಮಗ ಶಿಕಾರಿಪುರದಿಂದಲೇ ಸ್ಪರ್ಧೆ ಮಾಡುತ್ತಾನೆ ಎಂದಿದ್ದಾರೆ. ಜನರ ಆಶೀರ್ವಾದದಿಂದ ವಿಧಾನಸೌಧದಲ್ಲಿ ಕೆಲಸ ಮಾಡುತ್ತಿದ್ದೇನೆ, ಮೋದಿ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದ್ದೇವೆ ಎಂದಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಮಾತೇ ಇಲ್ಲ ಎಂದ ಅವರು ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತರಲು ಪ್ರಯತ್ನಿಸುವೆ ಎಂದಿದ್ದಾರೆ. ಮ್ಮೆಲ್ಲರಿಗೂ ಹೆಚ್.ದೇವೇಗೌಡರೇ ಆದರ್ಶವಾಗಿದ್ದಾರೆ. ಇದು ನನ್ನ ಕೊನೆಯ ಅಧಿವೇಶನ. ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವ ಮಾತೇ ಇಲ್ಲ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ತರಲು ಪ್ರಯತ್ನ ನಡೆಸುತ್ತೇನೆ. ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷವನ್ನು ಅಧಿಕಾರಕ್ಕೆ ತರುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!