- Advertisement -
- Advertisement -
ಪುತ್ತೂರು: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ ನಿಂದ ಪ್ರತಿ ವರ್ಷ ಕೆಲವೇ ಕೆಲವು ವೈದ್ಯರಿಗೆ ಕೊಡುವ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್ ಈ ಬಾರಿ ಪುತ್ತೂರಿನ ಖ್ಯಾತ ವೈದ್ಯರಾದ ಡಾ. ಪ್ರಸಾದ್ ಭಂಡಾರಿ ರವರಿಗೆ ಒಲಿದಿದೆ.
ಅವಾರ್ಡ್ ಸಬ್ ಕಮಿಟಿ ಆಫ್ ಐ.ಎಮ್.ಎ ಕರ್ನಾಟಕ ಸ್ಟೇಟ್ ಬ್ರಾಂಚ್ ರವರು ಡಾ. ಪ್ರಸಾದ್ ಭಂಡಾರಿಯವರ ಐಎಮ್ ಎ ಯ ಕಾರ್ಯಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡಿರುವ ಬಗ್ಗೆ ಉತ್ತಮ ವೈದ್ಯಕೀಯ ಸೇವೆಗಳಿಗಾಗಿ ಅದೇ ರೀತಿ ಅವರ ಸಮಾಜಮುಖಿ ಕೆಲಸಗಳಿಗಾಗಿ ಈ ಪ್ರಶಸ್ತಿಗೆ ಆಯ್ದುಕೊಂಡಿದ್ದಾರೆ.
- Advertisement -