Tuesday, April 23, 2024
Homeಕರಾವಳಿಪುತ್ತೂರು: ವೈದ್ಯ ಪ್ರಸಾದ್ ಭಂಡಾರಿ ಅವರಿಗೆ ಪ್ರತಿಷ್ಠಿತ 'ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್

ಪುತ್ತೂರು: ವೈದ್ಯ ಪ್ರಸಾದ್ ಭಂಡಾರಿ ಅವರಿಗೆ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್

spot_img
- Advertisement -
- Advertisement -

ಪುತ್ತೂರು: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಸ್ಟೇಟ್ ಬೋರ್ಡ್ ನಿಂದ ಪ್ರತಿ ವರ್ಷ ಕೆಲವೇ ಕೆಲವು ವೈದ್ಯರಿಗೆ ಕೊಡುವ ಪ್ರತಿಷ್ಠಿತ ‘ಐ.ಎಮ್.ಎ.-ಕೆ.ಎಸ್.ಬಿ ಡಾಕ್ಟರ್ಸ್ ಡೇ ಅವಾರ್ಡ್ ಈ ಬಾರಿ ಪುತ್ತೂರಿನ ಖ್ಯಾತ ವೈದ್ಯರಾದ ಡಾ. ಪ್ರಸಾದ್ ಭಂಡಾರಿ ರವರಿಗೆ ಒಲಿದಿದೆ.

ಅವಾರ್ಡ್ ಸಬ್ ಕಮಿಟಿ ಆಫ್ ಐ.ಎಮ್.ಎ ಕರ್ನಾಟಕ ಸ್ಟೇಟ್ ಬ್ರಾಂಚ್ ರವರು ಡಾ. ಪ್ರಸಾದ್ ಭಂಡಾರಿಯವರ ಐಎಮ್ ಎ ಯ ಕಾರ್ಯಚಟುವಟಿಕೆಗಳಲ್ಲಿ ಅತ್ಯುತ್ತಮವಾಗಿ ತೊಡಗಿಸಿಕೊಂಡಿರುವ ಬಗ್ಗೆ ಉತ್ತಮ ವೈದ್ಯಕೀಯ ಸೇವೆಗಳಿಗಾಗಿ ಅದೇ ರೀತಿ ಅವರ ಸಮಾಜಮುಖಿ ಕೆಲಸಗಳಿಗಾಗಿ ಈ ಪ್ರಶಸ್ತಿಗೆ ಆಯ್ದುಕೊಂಡಿದ್ದಾರೆ.

- Advertisement -
spot_img

Latest News

error: Content is protected !!