Monday, April 29, 2024
Homeಕರಾವಳಿಉಡುಪಿಉಡುಪಿ: ಸತೀಶ್‌ ಜಾರಕಿಹೊಳಿಯನ್ನು ಪಕ್ಷದಿಂದ ತಕ್ಷಣ ಉಚ್ಛಾಟಿಸಿ: ರಘುಪತಿ ಭಟ್

ಉಡುಪಿ: ಸತೀಶ್‌ ಜಾರಕಿಹೊಳಿಯನ್ನು ಪಕ್ಷದಿಂದ ತಕ್ಷಣ ಉಚ್ಛಾಟಿಸಿ: ರಘುಪತಿ ಭಟ್

spot_img
- Advertisement -
- Advertisement -

ಉಡುಪಿ: ಹಿಂದೂ ಪದದ ಬಗ್ಗೆ ಸತೀಶ್‌ ಜಾರಕಿಹೊಳಿ ನೀಡಿದ ವಿವಾದಾತ್ಮಕ ಹೇಳಿಕೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಕಚೇರಿ ಎದುರು ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆ ನಡೆಯಿತು. ಪ್ರತಿಭಟನಾಕಾರರು ಸತೀಶ್‌ ಜಾರಕಿಹೊಳಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು.

ಈ ವೇಳೆ ಮಾತನಾಡಿದ ಶಾಸಕ ರಘುಪತಿ ಭಟ್‌, ಸತೀಶ್‌ ಜಾರಕಿಹೊಳಿ ಕ್ಷಮೆ ಕೇಳಬೇಕು. ಇಲ್ಲವೇ ಅವರನ್ನು ಪಕ್ಷದಿಂದ ಉಚ್ಛಾಟಿಬೇಕು ಎಂದು ಆಗ್ರಹಿಸಿದ್ರು. ಹಾಗೇ ಕಾಂಗ್ರೆಸ್ ಪಕ್ಷದ ಹಿಂದುಗಳು ಜಾಗೃತರಾಗಬೇಕು.ಧರ್ಮದ ವಿಚಾರದಲ್ಲಿ ಯಾವುದೇ ರಾಜಕೀಯ ಹೇಳಿಕೆಗಳು ಸರಿಯಲ್ಲ ಎಂದು ಹೇಳಿದ್ರು. 

- Advertisement -
spot_img

Latest News

error: Content is protected !!