Saturday, May 4, 2024
Homeಕರಾವಳಿಉಡುಪಿಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಕರಾವಳಿಗೆ ಸೂಕ್ತ ಅನುದಾನ ನೀಡುತ್ತೇವೆ: ಸಿಎಂ ಬೊಮ್ಮಾಯಿ

ಉಡುಪಿ: ಈ ಬಾರಿಯ ಬಜೆಟ್‌ನಲ್ಲಿ ಕರಾವಳಿಗೆ ಸೂಕ್ತ ಅನುದಾನ ನೀಡುತ್ತೇವೆ: ಸಿಎಂ ಬೊಮ್ಮಾಯಿ

spot_img
- Advertisement -
- Advertisement -

ಉಡುಪಿ: ಚುನಾವಣೆ ಹತ್ತಿರ ಬರ್ತಿದ್ದಂತೆ ಪಕ್ಷಗಳು ಮತದಾರರನ್ನು ಸೆಳೆಯಲು ನಾನಾ ಆಫರ್‌ಗಳನ್ನು ನೀಡ್ತಿವೆ. ಅಂತೆಯೇ ಬಿಜೆಪಿ ಕೂಡಾ ಕರಾವಳಿಗರ ಮತ ಗೆಲ್ಲಲು ಪ್ಲ್ಯಾನ್‌ ಮಾಡ್ತಿದೆ.

ಇಂದು ಉಡುಪಿಯಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಸಿಎಂ ಬಸವರಾಜು ಬೊಮ್ಮಾಯಿ ಅವರು, ಈ ಬಾರಿಯ ಬಜೆಟ್‌ನಲ್ಲಿ ಕರಾವಳಿಗೆ ಸೂಕ್ತ ಅನುದಾನ ನೀಡುವುದಾಗಿ ಹೇಳಿದ್ದಾರೆ. ಕರಾವಳಿಯ ಪ್ರವಾಸೋದ್ಯಮವನ್ನು ಇನ್ನಷ್ಟು ಬೆಳೆಸುತ್ತೇವೆ. ಅಲ್ಲದೇ ಕರಾವಳಿಯಲ್ಲಿ ಆರ್ಥಿಕ ಚಟುವಟಿಕೆ ಅಭಿವೃದ್ಧಿಗೆ ಆದ್ಯತೆ ನೀಡುತ್ತೇವೆ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!