- Advertisement -
- Advertisement -
ಉಜಿರೆ: 75 ನೇ ಸ್ವಾತಂತ್ರ್ಯ ದಿನಾಚರಣ ಹಿನ್ನೆಲೆ ಉಜಿರೆ ಲಕ್ಷ್ಮೀ ಇಂಡಸ್ಟ್ರೀಸ್(ಕನಸಿನ ಮನೆ) ಯಲ್ಲಿ ಇಂದು ಬೆಳಗ್ಗೆ ಎಮ್.ಎಲ್.ಸಿ ಪ್ರತಾಪ್ ಸಿಂಹ ನಾಯಕ್ ಅವರು ಧ್ವಜಾರೋಹಣ ನೆರವೇರಿಸಿದರು.
ಈ ಕಾರ್ಯಕ್ರಮದಲ್ಲಿ ಉದ್ಯಮಿ ಸಂಧ್ಯಾ ಟ್ರೇಟರ್ಸ್ ಮಾಲೀಕ ರಾಜೇಶ್ ಪೈ , ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾ ಆರ್.ಶೆಟ್ಟಿ , ಉಜಿರೆ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪ್ರಕಾಶ್ ಶೆಟ್ಟಿ ನೊಚ್ಚ , ಮಾಜಿ ಸೈನಿಕ ಗೋಪಾಲ ಕೃಷ್ಣ ಕಂಚೋಡ್,ಉಜಿರೆ ಗ್ರಾಮ ಪಂಚಾಯತ್ ಸದಸ್ಯರು , ಲಕ್ಷ್ಮೀ ಇಂಡಸ್ಟ್ರೀಸ್ ನ ಸಿಬ್ಬಂದಿ , ಬದುಕು ಕಟ್ಟೋಣ ಬನ್ನಿ ತಂಡದ ಕಾರ್ಯಕರ್ತರು ಭಾಗಿಯಾಗಿದ್ದರು.
- Advertisement -