ತವರಿನಿಂದಲೇ ಮುಂಬಯಿ ಜನತೆಯ ಹಸಿವು ನೀಗಿಸಿದ ಹೋಟೀಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ
ಮುಂಬಯಿ : ಕೊರೋನಾ ಮಹಾಮಾರಿಯಿಂದಾಗಿ ಲೋಕ್ ಡೌನ್ ನ ಅಂಧಕಾರದಲ್ಲಿ ಮುಂಬಯಿ ಮಹಾನಗರ ಹಾಗೂ ಉಪನಗರಗಳು ಸಂಕಷ್ಟವನ್ನು ಅನುಭವಿಸುತ್ತಿರುವ ಈ ಸಮಯದಲ್ಲಿ ತವರೂರಲ್ಲಿ ಇದ್ದೂ ಮುಂಬಯಿಯಲ್ಲಿರುವ ತುಳು ಕನ್ನಡಿಗರ ಬಗ್ಗೆ ಕಾಳಜಿ ವಹಿಸುತ್ತಿದ್ದವರು ನಲಾಸೋಪಾರದ ಜನಪ್ರಿಯ ಹೋಟೇಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ. ಬಂಟರ ಸಂಘ ಮುಂಬಯಿ ವಸಯಿ-ದಹಾಣು ಪ್ರಾದೇಶಿಕ ಸಮಿತಿಯ ಸಂಚಾಲಕರೂ ಆದ ಇನ್ನಂಜೆ ಶಶಿಧರ ಕೆ. ಶೆಟ್ಟಿ ಯವರು ಲಾಕ್ ಡೌನ್ ನಿಂದಾಗಿ ಊರಲ್ಲಿದ್ದು ಮುಂಬಯಿಗೆ ಬರಲು ಅಸಾಧ್ಯವಾದರೂ, ಲಾಕ್ ಡೌನ್ ನಿಂದಾಗಿ … Continue reading ತವರಿನಿಂದಲೇ ಮುಂಬಯಿ ಜನತೆಯ ಹಸಿವು ನೀಗಿಸಿದ ಹೋಟೀಲು ಉದ್ಯಮಿ ಇನ್ನಂಜೆ ಶಶಿಧರ ಕೆ. ಶೆಟ್ಟಿ
Copy and paste this URL into your WordPress site to embed
Copy and paste this code into your site to embed