Thursday, April 25, 2024
Homeತಾಜಾ ಸುದ್ದಿಮಂಗಳೂರು: ಬಸ್‌ಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಡಾ.ರಾಜೇಂದ್ರ ಕೆ.ವಿ.

ಮಂಗಳೂರು: ಬಸ್‌ಗಳಲ್ಲಿ ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಡಾ.ರಾಜೇಂದ್ರ ಕೆ.ವಿ.

spot_img
- Advertisement -
- Advertisement -

ಮಂಗಳೂರು: ಇನ್ನೊಂದು ವಾರದೊಳಗೆ ಬಸ್‌ಗಳಲ್ಲಿ ಕನ್ನಡದಲ್ಲಿ ನಾಮಫಲಕವನ್ನು ಅಳವಡಿಸುವಂತೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸೂಚಿಸಿದ್ದಾರೆ.

ಮಂಗಳೂರು-ಉಡುಪಿ-ಮಣಿಪಾಲ ರೂಟಿನ ಬಸ್‌ಗಳಿಗೆ ಇಂಗ್ಲಿಷ್ ಜೊತೆಗೆ ಕಡ್ಡಾಯವಾಗಿ ಕನ್ನಡದಲ್ಲಿಯೂ ಸ್ಥಳ ಸೂಚಕ ನಾಮಫಲಕ ಹಾಕುವಂತೆ ಡಿಸಿ ಸೂಚಿಸಿದ್ದಾರೆ. ಸೂಚನೆ ಪಾಲಿಸದಿದ್ರೆ, ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!