Thursday, April 25, 2024
Homeಕರಾವಳಿಕಟೀಲು: ನಾಗಬನವನ್ನು ಅಪವಿತ್ರಗೊಳಿಸಿದ ಪ್ರಕರಣ : ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ದ.ಕ ಜಿಲ್ಲೆ ಅಗ್ರಹ

ಕಟೀಲು: ನಾಗಬನವನ್ನು ಅಪವಿತ್ರಗೊಳಿಸಿದ ಪ್ರಕರಣ : ದುಷ್ಕರ್ಮಿಗಳ ಬಂಧನಕ್ಕೆ ರಾಮ್ ಸೇನಾ ದ.ಕ ಜಿಲ್ಲೆ ಅಗ್ರಹ

spot_img
- Advertisement -
- Advertisement -

ಕಟೀಲು: ಕಟೀಲಿನ ಮಲ್ಲಿಗೆಯಂಗಡಿ ಎಂಬಲ್ಲಿ ನಾಗಬನದಲ್ಲಿದ್ದ 6 ಕಲ್ಲುಗಳನ್ನು ಬೇರೆಡೆ ಎಸೆದು ಅಪವಿತ್ರಗೊಳಿಸಿದ ದುಷ್ಕರ್ಮಿಗಳನ್ನು ಶೀಘ್ರವೇ ಬಂಧಿಬೇಕು ಎಂದು ದಕ್ಷಿಣಕನ್ನಡ ಜಿಲ್ಲೆ ರಾಮ್ ಸೇನಾ ಆಗ್ರಹಿಸಿದೆ.
ಪುರಾತನ ಕಾಲದಿಂದಲೂ ತುಳುನಾಡಿನ ಆರಾಧ್ಯ ದೇವರುಗಳಲ್ಲಿ ಒಂದಾದ ನಾಗದೇವರಿಗೆ ಅವಮಾನ ಮಾಡಿ ಅನಾಗರಿಕತೆ ಮೆರೆದ ಈ ಕಿಡಿಗೇಡಿಗಳ ಕೃತ್ಯವನ್ನು ರಾಮ್ ಸೇನಾ ತೀವ್ರವಾಗಿ ಖಂಡಿಸುತ್ತದೆ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕಾಗಿ ಆಗ್ರಹಿಸುತ್ತಿದ್ದೇವೆ ಎಂದು ದಕ್ಷಿಣ ಕನ್ನಡ ಜಿಲ್ಲೆ ರಾಮ್ ಸೇನಾ ಅಧ್ಯಕ್ಷರಾದ ಸುಶಿತ್ ಸಾಲ್ಯಾನ್ ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!